27ರಂದು ಹಡಪದ ಅಪ್ಪಣ್ಣನವರ ಜಯಂತಿ
ಲೋಕದರ್ಶನ ವರದಿ
ಸಿರುಗುಪ್ಪ25: ಜುಲೈ 27ರಂದು ಬಸವ ವಾದಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವದ ಪೂರ್ವಭಾವಿ ಸಭೆ, ಎಂ. ಸುನೀತಾ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನಸೌಧ ತಾಲ್ಲೂಕು ಕಚೇರಿಯಲ್ಲಿ ಅವರು ಮಾತನಾಡಿ ನಗರದ ಅಭಯ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಿದೆ ಎಂದರು.
ಹಡಪದ ಅಪ್ಪಣ್ಣ ಸಂಘದ ಅಧ್ಯಕ್ಷ ಎಚ್. ಕೆ. ನಾಗರಾಜ್, ಉಪಾಧ್ಯಕ್ಷ ಕರಿಯಪ್ಪ,ಮುಖಂಡರಾದ ವಿರೇಶ, ಚನ್ನಬಸವ, ರಾಘವೇಂದ್ರ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆ ನೀಡಿದರೂ.
ಕಾರ್ಯಕ್ರಮದಲ್ಲಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ, ನಗರಸಭೆ ಅಧ್ಯಕ್ಷೆ ಎಂ. ಸವಿತಾ ಅರುಣಾ ಪ್ರತಾಪರೆಡ್ಡಿ, ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ನಬಿ ,ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ, ಸದಸ್ಯರು, ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 