27ರಂದು ಹಡಪದ ಅಪ್ಪಣ್ಣನವರ ಜಯಂತಿ
ಲೋಕದರ್ಶನ ವರದಿ
ಸಿರುಗುಪ್ಪ25: ಜುಲೈ 27ರಂದು ಬಸವ ವಾದಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವದ ಪೂರ್ವಭಾವಿ ಸಭೆ, ಎಂ. ಸುನೀತಾ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನಸೌಧ ತಾಲ್ಲೂಕು ಕಚೇರಿಯಲ್ಲಿ ಅವರು ಮಾತನಾಡಿ ನಗರದ ಅಭಯ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಿದೆ ಎಂದರು.
ಹಡಪದ ಅಪ್ಪಣ್ಣ ಸಂಘದ ಅಧ್ಯಕ್ಷ ಎಚ್. ಕೆ. ನಾಗರಾಜ್, ಉಪಾಧ್ಯಕ್ಷ ಕರಿಯಪ್ಪ,ಮುಖಂಡರಾದ ವಿರೇಶ, ಚನ್ನಬಸವ, ರಾಘವೇಂದ್ರ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆ ನೀಡಿದರೂ.
ಕಾರ್ಯಕ್ರಮದಲ್ಲಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ, ನಗರಸಭೆ ಅಧ್ಯಕ್ಷೆ ಎಂ. ಸವಿತಾ ಅರುಣಾ ಪ್ರತಾಪರೆಡ್ಡಿ, ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ನಬಿ ,ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ, ಸದಸ್ಯರು, ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 