ಹರಪನಹಳ್ಳಿ: ಬಸವೇಶ್ವರ ಸರ್ಕಲ್ ಸುತ್ತಲಿನ ಗೋಡೆ ತೆರವು
ಲೋಕದರ್ಶನ ವರದಿ
ಹರಪನಹಳ್ಳಿ 21: ಪಟ್ಟಣದ ಮೇಗಳ ಪೇಟೆಯ ಸಾರ್ವಜನಿಕರು ಕೊಟ್ಟೂರು ಸರ್ಕಲಿನಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಬಸವೇಶ್ವರ ಸರ್ಕಲ್ ಸುತ್ತಲೂ ಗೋಡೆ ಕಾಂಪೌಂಡ್ ದೊಡ್ಡದು ಆಗಿರುವುದರಿಂದ ರಸ್ತೆ ಅಪಘಾತ ಆಗುತ್ತದೆ ಎಂದು ಪುರಸಭೆಗೆ ಮನವಿ ಮಾಡಿರುವುದರಿಂದ ಬಸವೇಶ್ವರ ಸರ್ಕಲ್ ಕಾಮಗಾರಿ ಹಂತದಲ್ಲಿರುವಾಗಲೇ ಸರ್ಕಲ್ಲಿನ ಸುತ್ತಲಿನ ಕಾಂಪೌಂಡ್ ಗೋಡೆಯನ್ನು ಪುರಸಭೆ ವತಿಯಿಂದ ತೆರವುಗೊಳಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 