ಹರಪನಹಳ್ಳಿ: ಬಸವೇಶ್ವರ ಸರ್ಕಲ್ ಸುತ್ತಲಿನ ಗೋಡೆ ತೆರವು
ಲೋಕದರ್ಶನ ವರದಿ
ಹರಪನಹಳ್ಳಿ 21: ಪಟ್ಟಣದ ಮೇಗಳ ಪೇಟೆಯ ಸಾರ್ವಜನಿಕರು ಕೊಟ್ಟೂರು ಸರ್ಕಲಿನಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಬಸವೇಶ್ವರ ಸರ್ಕಲ್ ಸುತ್ತಲೂ ಗೋಡೆ ಕಾಂಪೌಂಡ್ ದೊಡ್ಡದು ಆಗಿರುವುದರಿಂದ ರಸ್ತೆ ಅಪಘಾತ ಆಗುತ್ತದೆ ಎಂದು ಪುರಸಭೆಗೆ ಮನವಿ ಮಾಡಿರುವುದರಿಂದ ಬಸವೇಶ್ವರ ಸರ್ಕಲ್ ಕಾಮಗಾರಿ ಹಂತದಲ್ಲಿರುವಾಗಲೇ ಸರ್ಕಲ್ಲಿನ ಸುತ್ತಲಿನ ಕಾಂಪೌಂಡ್ ಗೋಡೆಯನ್ನು ಪುರಸಭೆ ವತಿಯಿಂದ ತೆರವುಗೊಳಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 