ಹರಪನಹಳ್ಳಿ: ಬಸವೇಶ್ವರ ಸರ್ಕಲ್ ಸುತ್ತಲಿನ ಗೋಡೆ ತೆರವು
ಲೋಕದರ್ಶನ ವರದಿ
ಹರಪನಹಳ್ಳಿ 21: ಪಟ್ಟಣದ ಮೇಗಳ ಪೇಟೆಯ ಸಾರ್ವಜನಿಕರು ಕೊಟ್ಟೂರು ಸರ್ಕಲಿನಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಬಸವೇಶ್ವರ ಸರ್ಕಲ್ ಸುತ್ತಲೂ ಗೋಡೆ ಕಾಂಪೌಂಡ್ ದೊಡ್ಡದು ಆಗಿರುವುದರಿಂದ ರಸ್ತೆ ಅಪಘಾತ ಆಗುತ್ತದೆ ಎಂದು ಪುರಸಭೆಗೆ ಮನವಿ ಮಾಡಿರುವುದರಿಂದ ಬಸವೇಶ್ವರ ಸರ್ಕಲ್ ಕಾಮಗಾರಿ ಹಂತದಲ್ಲಿರುವಾಗಲೇ ಸರ್ಕಲ್ಲಿನ ಸುತ್ತಲಿನ ಕಾಂಪೌಂಡ್ ಗೋಡೆಯನ್ನು ಪುರಸಭೆ ವತಿಯಿಂದ ತೆರವುಗೊಳಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 