ಹರಪ್ಪನಹಳ್ಳಿ: ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಶಾಸಕ ಆನಂದ್
ಹರಪ್ಪನಹಳ್ಳಿ 26: ಹೊಸಪೇಟೆ ಕ್ಷೇತ್ರದ ಅಭಿವೃದ್ಧಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದನೆ ಎಂದು ಶಾಸಕ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ
ಟಿ.ಎಂ.ಎ.ಇ.ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ತೆಗ್ಗಿನಮಠದ ಲಿಂ.ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮಿಯ ಐದನೇ ವಾಷರ್ಿಕ ಪುಣ್ಯಾರಾಧನೆ ಹಾಗೂ ಪಟ್ಟಾಧಿಕಾರ ಚತುರ್ಥ ವಾಷರ್ಿಕೋತ್ಸವ ಸಮಾರಂಭ ಮುನ್ನ ಮಾತನಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಕೆಲಸಗಳಿಗೆ ಆದ್ಯತೆ ನೀಡುತ್ತಿರಲಿಲ್ಲ ಆದ್ದರಿಂದ ಬಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನನಗೆ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಕ್ಷೇತ್ರದ ಅಭಿವೃದ್ಧಿಯ ಮುಖ್ಯ ಕೆಲಸಗಳಿಗೆ ಮತ್ತು ಬೇಡಿಕೆಗಳಿಗೆ ಈಡೇರಿಸುವುದಾಗಿ ಬಿಜೆಪಿ ಪಕ್ಷ ಭರವಸೆ ನೀಡಿದೆ. ಹರಪನಹಳ್ಳಿ ಪ್ರತ್ಯೇಕ ಜಿಲ್ಲೆ ಹೋರಾಟದ ವಿಚಾರವಾಗಿ ಮಾತನಾಡಿ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಪ್ರತಿಭಟನೆ ಮಾಡಲು ಸ್ವತಂತ್ರವಿದೆ ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು ತಮ್ಮ ಬೇಡಿಕೆಗಳನ್ನು ಮುಂದಿಡಬಹುದು ಎಂದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 