ಪ್ರಧಾನ ಕಾರ್ಯದರ್ಶಿಯಾಗಿ ಹಾರೂನ ಬೇವೂರ ನೇಮಕ
Haroon Bevoor appointed as General Secretary
ರಬಕವಿ-ಬನಹಟ್ಟಿ 08: ಪಕ್ಷ ನೀಡಿರುವ ಗುರುತರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿ, ಪಕ್ಷವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ತೇರದಾಳ ಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಹೇಳಿದರು.
ಅವರು ಬನಹಟ್ಟಿಯ ಹಾರೂನ ಬೇವೂರ ಇವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ನೇಮಕ ಮಾಡಿದ ಆದೇಶ ಪ್ರತಿ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬನಹಟ್ಟಿ ಅಲ್ಪಸಂಖ್ಯಾತರ ಬ್ಯಾಂಕಿನ ಅಧ್ಯಕ್ಷ ಇರ್ಷಾದ ಮೋಮಿನ, ಬೂಡಾನ ಜಮಾದಾರ, ಅಯೂಬಖಾನ ಹೊರಟ್ಟಿ, ಹಾರೂನ ಸಾಂಗಲಿಕರ, ಮೌಲಾ ಸಂತಿ, ಅಜೀಜ ಶೇಖ, ಯಾಸೀನ ಡಲಾಯತ, ದಾವೂದ ಗದ್ಯಾಳ, ಆಯೀಷಾ ಫಣಿಬಂದ, ರಿಯಾಜ ಪೆಂಡಾರಿ, ರಾಹುಲ್ ವಡೊಡಗಿ, ನದೀಮ ತಾಂಬೋಳಿ, ಪ್ರರ್ವೀಜ್ ಬೇವೂರ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 