ಪ್ರಧಾನ ಕಾರ್ಯದರ್ಶಿಯಾಗಿ ಹಾರೂನ ಬೇವೂರ ನೇಮಕ
Haroon Bevoor appointed as General Secretary
ರಬಕವಿ-ಬನಹಟ್ಟಿ 08: ಪಕ್ಷ ನೀಡಿರುವ ಗುರುತರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿ, ಪಕ್ಷವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ತೇರದಾಳ ಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಹೇಳಿದರು.
ಅವರು ಬನಹಟ್ಟಿಯ ಹಾರೂನ ಬೇವೂರ ಇವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ನೇಮಕ ಮಾಡಿದ ಆದೇಶ ಪ್ರತಿ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬನಹಟ್ಟಿ ಅಲ್ಪಸಂಖ್ಯಾತರ ಬ್ಯಾಂಕಿನ ಅಧ್ಯಕ್ಷ ಇರ್ಷಾದ ಮೋಮಿನ, ಬೂಡಾನ ಜಮಾದಾರ, ಅಯೂಬಖಾನ ಹೊರಟ್ಟಿ, ಹಾರೂನ ಸಾಂಗಲಿಕರ, ಮೌಲಾ ಸಂತಿ, ಅಜೀಜ ಶೇಖ, ಯಾಸೀನ ಡಲಾಯತ, ದಾವೂದ ಗದ್ಯಾಳ, ಆಯೀಷಾ ಫಣಿಬಂದ, ರಿಯಾಜ ಪೆಂಡಾರಿ, ರಾಹುಲ್ ವಡೊಡಗಿ, ನದೀಮ ತಾಂಬೋಳಿ, ಪ್ರರ್ವೀಜ್ ಬೇವೂರ ಸೇರಿದಂತೆ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 