ಹರಿಯಾಣ: ಉಕ್ಕಿ ಹರಿಯುತ್ತಿರುವ ಯಮುನೆ, 25 ಕುಟುಂಬಗಳ ಸ್ಥಳಾಂತರ
ಚಂಡೀಗಡ, ಆ 20 ಕಳೆದ ಕೆಲ ದಿನಗಳಿಂದ ಎಡೆಬಿಡೆದೆ ಸುರಿಯುತ್ತಿರುವ ಮಳೆಯಿಂದಾಗಿ ಹರಿಯಾಣದಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 8.28 ಲಕ್ಷ ಕ್ಯೂಸೆಕ್ ದಾಖಲೆ ಪ್ರಮಾಣದಷ್ಟು ಹೆಚ್ಚಿದೆ
ಪ್ರವಾಹ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸೋನಿಪತ್, ಕರ್ನಲ್ ಜಿಲ್ಲೆಗಳ 25 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶನಿ ಆನಂದ್ ಅರೋರಾ ಮಂಗಳವಾರ ಮಾಹಿತಿ ನೀಡಿದ್ದಾರೆ
ಹರಿಯಾಣ, ಪಂಜಾಬ್, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ದೆಹಲಿಯ ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರ ಸಂಪುಟ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸಿನ್ಹಾ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಈ ವಿಷಯ ತಿಳಿಸಿದ್ದಾರೆ
ಯಮುನಾ ನದಿಯ ಪ್ರವಾಹದ ನೀರು ದೆಹಲಿಯ ನಂತರ ಫರಿದಾಬಾದ್, ಪಲ್ವಾಲ್ ಜಿಲ್ಲೆಗಳಿಗೂ ನುಗ್ಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶಗಳಲ್ಲಿರುವ 500 ಕುಟುಂಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 