ಹಾವೇರಿ.ಎಸ್.ಐ.ಆರ್ ಪ್ರತಿಯೊಬ್ಬರ ಮತದಾನದ ಸಂವಿಧಾನಿಕ ಹಕ್ಕನ್ನು ಕಾಪಾಡಲು ಒತ್ತಾಯಿಸಿ ಸರಕಾರಕ್ಕೆ ಮನವಿ
Haveri.SIR appeals to the government to protect everyone's constitutional right to vote
ಹಾವೇರಿ 18 : ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರ ಮತದಾನದ ಸಂವಿಧಾನಿಕ ಹಕ್ಕನ್ನು ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಾವೇರಿಯ ಪ್ರಗತಿಪರ ಸಂಘಟನೆಗಳ ಒಕ್ಕೂಟ್ಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಗುರುವಾರ ನಗರದ ತಹಶೀಲ್ದಾರ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮಾನ್ಯ ತಹಶೀಲ್ದಾರರಾದ ಶ್ರೀಮತಿ ಶರಣಮ್ಮ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಭಾರತ ಚುನಾವಣಾ ಆಯೋಗವು ದೇಶಾದ್ಯಂತ "ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.)" ಹೆಸರಿನಲ್ಲಿ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ರೂಪಿಸಲು ಪೌರತ್ವವನ್ನು ಸ್ವಯಂ ಮತದಾರರೇ ನಿರೂಪಿಸಿಕೊಂಡು ಮತದಾರರ ಪಟ್ಟಿಗೆ ಸೇರೆ್ಡಗೊಳ್ಳುವ ತೀವ್ರ ಸಂಕಷ್ಟವಾದ ವಿಧಾನವನ್ನು ಚುನಾವಣಾ ಆಯೋಗ ಅನುಸರಿಸುತ್ತಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 