ಸಮಾಜ ಸುಧಾರಣೆಗಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು: ಯದುವೀರ್
ಮೈಸೂರು, ಡಿ 29 ಪೇಜಾವರ ಶ್ರೀಗಳು ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಟದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೇಜಾವರ ಶ್ರೀ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೇಜಾವರ ಸ್ವಾಮೀಜಿ ಮತ್ತು ಜಯಚಾಮರಾಜ ಒಡೆಯರ್ ಅವರ ಹಳೆಯ ಭಾವಚಿತ್ರವೊಂದು ಶೇರ್ ಮಾಡಿ ಮೂಲಕ ಸಂತಾಪ ಸೂಚಿಸಿದ ಅವರು, ಶ್ರೀಗಳು ದೈವಾದೀನರಾಗಿರುವುದು ಬಹಳ ದುಃಖವಾಗಿದೆ. ಬಾಲ್ಯದಲ್ಲೇ ತಮ್ಮ ವೈಯಕ್ತಿಕ ಜೀವನವನ್ನು ಅವರು ತ್ಯಜಿಸಿದರು ಎಂದರು. ಶ್ರೀಗಳು 80 ವರ್ಷಗಳ ಕಾಲ ಕೃಷ್ಣನ ಸೇವೆ ಮಾಡಿದ್ದಾರೆ.ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಚಾಮುಂಡೇಶ್ವರಿ ತಾಯಿ ಭಕ್ತರಿಗೆ ನೀಡಲಿ ಎಂದು ಪ್ರಾರ್ಥಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 