ಮುಖ್ಯ ಶಿಕ್ಷಕ ಗಡೇದ ಗುರುಶ್ರೀ ರಾಜ್ಯ ಪ್ರಶಸ್ತಿಗೆ ಭಾಜನ
Headmaster Gadedda Gurushri wins state award
ತಾಳಿಕೋಟಿ 06: ಪಟ್ಟಣದ ಬಸವ ನಗರ ನಿವಾಸಿ ಹುಣಶ್ಯಾಳ ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣಬಸಪ್ಪ ಶಿ.ಗಡೇದ ಅವರಿಗೆ ಗುರುಶ್ರೀ ರಾಜ್ಯ ಪ್ರಶಸ್ತಿ ಲಭಿಸಿದೆ.
ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ಬೆಂಗಳೂರು. ಹಾಗೂ ರಾಘವೇಂದ್ರ ಪ್ರಕಾಶನ ಬೆಂಗಳೂರು ಇವರ ಸಹಯೋಗದಲ್ಲಿ ಇದೇ ಸೆ.13 ರಂದು ಬೆಂಗಳೂರಿನಲ್ಲಿ ಜರುಗಲಿರುವ ಶಿಕ್ಷಕರ ದಿನಾಚರಣೆ ಹಾಗೂ ಅಭಿಯಂತರರ ದಿನಾಚರಣೆ ರಾಜ್ಯ ಮಟ್ಟದ ಗುರುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಘವೇಂದ್ರ ಪ್ರಕಾಶನದ ರಾಘವೇಂದ್ರ ಜಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 