ಆರೋಗ್ಯ, ಪೊಲೀಸ್ ಸಿಬ್ಬಂದಿಗೆ ಪೂರ್ಣ ವೇತನ: ಸಿಎಂ ಭರವಸೆ
ಹೈದರಾಬಾದ್, ಎಪ್ರಿಲ್ 2, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ವೈದ್ಯಕೀಯ ಮತ್ತು ಆರೋಗ್ಯ ಮತ್ತು ಪೊಲೀಸ್ ನೌಕರರಿಗೆ ಮಾರ್ಚ್ ತಿಂಗಳ ಪೂರ್ಣ ವೇತನ ನೀಡಲು ನಿರ್ಧರಿಸಿದ್ದಾರೆ.ನಿನ್ನೆ ಮಧ್ಯರಾತ್ರಿಯ ನಂತರ ಮುಖ್ಯಮಂತ್ರಿ ಕಚೇರಿಯಿಂದ ಬಿಡುಗಡೆಯಾದ ಹೇಳಿಕೆ ಪ್ರಕಾರ ಅವರಿಗೆ ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸಹ ನಿರ್ಧರಿಸಲಾಗಿದೆ .ಮುಖ್ಯಮಂತ್ರಿ ಪ್ರೋತ್ಸಾಹ ಧನವನ್ನು ಒಂದು ಅಥವಾ ಎರಡು ದಿನಗಳಲ್ಲಿ ಪ್ರಕಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಪ್ರಗತಿ ಭವನದಲ್ಲಿ ಇಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಅವರು ಬಗ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯಕೀಯ ಮತ್ತು ಆರೋಗ್ಯ ಸಚಿವ ಎಟೆಲಾ ರಾಜೇಂದರ್, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್, ಪೊಲೀಸ್ ನಿರ್ದೇಶಕ ಜನರಲ್ ಮಹೇಂದರ್ ರೆಡ್ಡಿ, ಹಣಕಾಸು ಕಾರ್ಯದರ್ಶಿ ರಾಮಕೃಷ್ಣ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 