ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಾಯರ್ಾಗಾರ
ಹಾವೇರಿ20: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ಕೋಟ್ಪಾ ಕಾಯ್ದೆ 2003ರ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯವರಿಗೆ ಒಂದು ದಿನದ ಕಾಯರ್ಾಗಾರ ಜಿಲ್ಲಾ ಆರೋಗ್ಯ ಭವನದಲ್ಲಿ ಇಂದು ಜರುಗಿತು.
ಆರ್.ಸಿ.ಹೆಚ್. ಅಧಿಕಾರಿ ಡಾ.ಎಮ್.ಜಯಾನಂದ ಅವರು ತರಬೇತಿಗೆ ಚಾಲನೆ ನೀಡಿದರು. ಸಹಾಯಕ ಉಪನ್ಯಾಸಕರಾದ ಡಾ. ಜಗನ್ನಾಥ. ಪಿ. ಅವರು ತಂಬಾಕು ದುಷ್ಪರಿಣಾಮಗಳ ಮತ್ತು ಕೋಟ್ಪಾ ಕಾಯ್ದೆ ಕುರಿತು, ಜಿಲ್ಲಾ ಆಸ್ಪತ್ರೆ ಹಿರಿಯ ದಂತ ವೈದ್ಯ ಡಾ.ಎಮ್. ಎಸ್. ಕಲ್ಪನಾ ಅವರು ತಂಬಾಕು ಸೇವನೆಯಿಂದ ಉಂಟಾಗುವ ಬಾಯಿ ಕ್ಯಾನ್ಸರ್ ಕುರಿತು, ಜಿಲ್ಲಾ ತಂಬಾಕು ಸಲಹೆಗಾರರು ಡಾ.ಸಂತೋಷ. ವ್ಹಿ.ದಡ್ಡಿ, ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಇನ್ನುಳಿದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳೊಂದಿಗೆ ಏಕೀಕರಣದ ಕುರಿತು ಉಪನ್ಯಾಸ ನೀಡಿದರು.
ಕಾಯರ್ಾಗಾರದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಜಗದೀಶ. ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇತರರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 