ಮಳೆಗಾಲದಲ್ಲಿ ಚರ್ಮದ ಆರೈಕೆ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ
ಬೆಳಗಾವಿ 22: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 22ನೇ ಅಗಷ್ಟ್ 2025 ರಂದು “ಮಳೆಗಾಲದಲ್ಲಿ ಚರ್ಮದ ಆರೈಕೆ” ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿಯ ಕೆಎಲ್ಇ ಡಾ ಪ್ರಭಾಕರ ಕೋರೆ ಆಸ್ಪತ್ರೆಯ ಚರ್ಮ ವಿಭಾಗದ ತಜ್ಞ ವೈದ್ಯರಾದ ಡಾ. ಭಾವನಾ ದೋಶಿ ಮತ್ತು ಡಾ. ವಿಜಯಾ ಸಜ್ಜನ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚರ್ಮದ ಆರೈಕೆ ಸಂಭಂದಿಸಿದ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 