950 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತಪರೀಶೀಲನೆ
Health check-up and blood test for 950 students
950 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತಪರೀಶೀಲನೆ
ಬಳ್ಳಾರಿ 04: ಬಳ್ಳಾರಿ ನಗರದ ಶ್ರಿ ಗುರುತಿಪ್ಪೇರುದ್ರ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ‘ಎ’ ಮತ್ತು ‘ಬಿ’ ಘಟಕದ ವತಿಯಿಂದ ಹಾಗು ಶ್ರೀಮದ್ ರಾಮಚಂದ್ರ ಆಸ್ಪತ್ರೆ ಮತ್ತು ಸಂಶೋದನ ಕೇಂದ್ರ ಗುಜರಾತ್, ಜಿಲ್ಲಾ ಪಂಚಾಯತ್,ಜಿಲಾ ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ, ಗ್ರಾಮೀಣಅಭಿವೃದ್ದಿ ಸಂಸ್ಥೆ, ಸ್ಪಂದನ ಸ್ವಯಂ ಸೇವಾ ಸಂಸ್ಥೆ, ಮಾತೃ ಮಹಿಳಾ ಮಂಡಳಿ ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿಆರೋಗ್ಯತಪಾಸಣ ಶಿಬಿರ ಮತ್ತುರಕ್ತ ಪರೀಶೀಲನೆ ಹಾಗು ಅನೀಮಿಯಾ ತಡೆಗಟ್ಟುವ ಕಾರ್ಯಕ್ರಮವನ್ನುಎಸ್.ಜಿ.ಟಿ ಶಾಲೆಯ ಮಕ್ಕಳಿಗೆ, ಶಿಕ್ಷಕರುಗಳಿಗೆ ಮತ್ತು ಪದವಿ ಉಪನ್ಯಾಸಕರುಗಳಿಗೆ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಸುಮಾರು 950 ವಿದ್ಯಾರ್ಥಿಗಳು ಆರೋಗ್ಯತಪಾಸಣೆ ಮತ್ತು ರಕ್ತಪರೀಶೀಲನೆಗೆ ಒಳಪಟ್ಟರು.
ಈ ಕಾರ್ಯಕ್ರಮವನ್ನುಎಸ್.ಜಿ.ಟಿಎನ್.ಎಸ್.ಎಸ್ ‘ಎ’ ಘಟಕದ ಕಾರ್ಯಕ್ರಮಾಧಿಕಾರಿಯಾದ ಪಿ.ವಿ.ನಾಗರಾಜ ಹಾಗು ‘ಬಿ’ ಘಟಕದ ಕಾರ್ಯಕ್ರಮಾಧಿಕಾರಿಯಾದ ಜಿ.ಶಶಿಧರ ಇವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು, ಮಾತೃ ಮಹಿಳಾ ಮಂಡಳಿ ಬಳ್ಳಾರಿಯ ತಪಾಸಣಾ ಅಧಿಕಾರಿಯಾದ ಚಂದ್ರಶೇಖರ್, ಹರೀಶ್ ಮತ್ತು ಸುರೇಶ್ಉತ್ತಮ ಸಹಯೋಗ ನೀಡಿದರು. ಎಸ್.ಜಿ.ಟಿ ಸಂಸ್ಥೆಯ ಅಧ್ಯಕ್ಷರಾದಎಸ್. ಎನ್. ರುದ್ರ್ಪ, ಕಾರ್ಯದರ್ಶಿಗಳಾದ ಜಿ. ನಾಗರಾಜ್ ಪ್ರಾಚಾರ್ಯರಾದ ಆರ್ರೀನಾ, ಶಾಲಾ ನಿರ್ದೇಶಕಿಯಾದ ಜಿ. ಮಂಜುಳ ಮತ್ತುಕಾಲೇಜು ಸಿಬ್ಬಂದಿಗಳು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 