ಆರೋಗ್ಯ ತಪಾಸಣಾ ಶಿಬಿರ
ಗುಳೇದಗುಡ್ಡ,ಫೆ.17: ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಇಲ್ಲಿನ ಜಾಮಿಯಾ ಮಸ್ಜಿದ್ ಕಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಾಮಿಯಾ ಮಸ್ಜಿದ್ ಶಾದಿ ಮಹಲ್ ನಲ್ಲಿ ಉಚಿತ ಹೃದಯ ರೋಗ, ನರರೋಗ, ಮೂತ್ರ ಪಿಂಡದ ಕಲ್ಲು ಹಾಗೂ ಸಾಮಾನ್ಯ ರೋಗ ತಪಸಣಾ ಶಿಬಿರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಜರುಗಿತು.
ತಜ್ಞ ವೈದ್ಯರು ರೋಗಿಗಳಿಗೆ ಉಚಿತ ತಪಾಸಣೆ ಮಾಡಿ ಸಲಹೆ ನೀಡಿದರು. ಬೆಳಿಗ್ಗೆ ಶಿಬಿರದ ಉದ್ಘಾಟನೆಯಲ್ಲಿ ಕಾಂಗ್ರೇಸ್ ಮುಖಂಡರಾದ ಹೊಳಬಸು ಶೆಟ್ಟರ್, ಸಂಜಯ ಬರಗುಂಡಿ, ಮುಬಾರಕ ಮಂಗಳೂರ, ಅಬ್ದುಲ್ರಜಾಕ ಕುದರಿ, ಸಲೀಂ ಮೋಮಿನ್, ಅಮೀನ್ ಬಾಗವಾನ್, ಮಹೆಬೂಬ್ ಭಾಗವನ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 