ಆರೋಗ್ಯ ತಪಾಸಣಾ ಶಿಬಿರ
ಗುಳೇದಗುಡ್ಡ,ಫೆ.17: ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಇಲ್ಲಿನ ಜಾಮಿಯಾ ಮಸ್ಜಿದ್ ಕಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಾಮಿಯಾ ಮಸ್ಜಿದ್ ಶಾದಿ ಮಹಲ್ ನಲ್ಲಿ ಉಚಿತ ಹೃದಯ ರೋಗ, ನರರೋಗ, ಮೂತ್ರ ಪಿಂಡದ ಕಲ್ಲು ಹಾಗೂ ಸಾಮಾನ್ಯ ರೋಗ ತಪಸಣಾ ಶಿಬಿರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಜರುಗಿತು.
ತಜ್ಞ ವೈದ್ಯರು ರೋಗಿಗಳಿಗೆ ಉಚಿತ ತಪಾಸಣೆ ಮಾಡಿ ಸಲಹೆ ನೀಡಿದರು. ಬೆಳಿಗ್ಗೆ ಶಿಬಿರದ ಉದ್ಘಾಟನೆಯಲ್ಲಿ ಕಾಂಗ್ರೇಸ್ ಮುಖಂಡರಾದ ಹೊಳಬಸು ಶೆಟ್ಟರ್, ಸಂಜಯ ಬರಗುಂಡಿ, ಮುಬಾರಕ ಮಂಗಳೂರ, ಅಬ್ದುಲ್ರಜಾಕ ಕುದರಿ, ಸಲೀಂ ಮೋಮಿನ್, ಅಮೀನ್ ಬಾಗವಾನ್, ಮಹೆಬೂಬ್ ಭಾಗವನ್ ಸೇರಿದಂತೆ ಇತರರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 