ಆರೋಗ್ಶ ಶಿಕ್ಷಣ ಮತ್ತು ಆಪ್ತ ಸಮಾಲೋಚನೆ
Health education and counseling
ಆರೋಗ್ಶ ಶಿಕ್ಷಣ ಮತ್ತು ಆಪ್ತ ಸಮಾಲೋಚನೆ
ತಾಳಿಕೋಟಿ 10: ಹದಿಹರೆಯದವರಿಗೆ ಆರೋಗ್ಯ ಶಿಕ್ಷಣ, ಹೆಚ್ಐವಿ ಮತ್ತು ಏಡ್ಸ್ ಹರಡುವ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಹಾಗೂ ಶುಚಿತ್ವ ಕಾಪಾಡಿಕೊಂಡು ಹದಿಹರೆದಲ್ಲಾಗುವ ದೈಹಿಕ, ಮಾನಸಿಕ ,ಭಾವನಾತ್ಮಕ ,ಬದಲಾವಣೆಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ನೀಡುವುದು ನಮ್ಮ ಉದ್ದೇಶ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ಕಲ್ಪನಾ ಹೂಗಾರ ವಿದ್ಯಾರ್ಥಿನಿಯರಿಗೆ ತಿಳಿಹೇಳಿದರು.
ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಹಮ್ಮಿಕೊಂಡ ಹದಿಹರೆಯದವರಲ್ಲಿ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರೊಂದಿಗಿನ ಆಪ್ತ ಸಮಾಲೋಚನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕಿ ಎಮ್.ವಾಯ್.ಕೇಸರಿ,ಪಿ.ಬಿ.ದೇಶಮುಖ, ಪಿ.ಪಿ.ಬಸರಕೋಡ ಆಯ್.ಎಮ್.ಕುಂಬಾರ ಮತ್ತು ಬಿ.ಈಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 