ಹಳ್ಳಿಕೇರಿಯಲ್ಲಿ ಆರೋಗ್ಯ ಮೇಳ ಉದ್ಘಾಟನೆ
Health fair inaugurated in Hallikeri
ಹುಬ್ಬಳ್ಳಿ ಜು.18: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು (ಜು. 18) ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ ಮಾಡಿದರು. ಹಾಗೂ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮತ್ತು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಹಳ್ಳಿಕೇರಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಅಣ್ಣಿಗೇರಿ, ತಹಶಿಲ್ದಾರರು, ಸಹಾಯಕ ನಿರ್ದೇಶಕರು ಗ್ರಾ ಮತ್ತು ಉ ತಾ.ಪಂ.ಅಣ್ಣಿಗೇರಿ, ಸಹಾಯಕ ನಿರ್ದೇಶಕರು ಪಂಚಾಯತ ರಾಜ್ ತಾ.ಪಂ.ಅಣ್ಣಿಗೇರಿ ಹಾಗೂ ಪಿಡಿಒ ಗ್ರಾ.ಪಂ.ಹಳ್ಳಿಕೇರಿ, ಗ್ಯಾರಂಟಿ ಯೋಜನೆ ಸದಸ್ಯರು, ಎಲ್ಲಾ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು, ಗ್ರಾ.ಪಂ. ಉಪಾಧ್ಯಕ್ಷರು, ಗ್ರಾಮ ಪಂಚಾಯ ಸರ್ವ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ, ಗುರು ಹಿರಿಯರು, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಹವಾಲು ನೀಡಿದ ನಾಗರಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 