ಬಸವರಾಜ ಹಿಟ್ನಾಳರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಲೋಕದರ್ಶನ ವರದಿ
ಕೊಪ್ಪಳ 10: ಇಲ್ಲಿನ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರಾಗಿರುವ ಕೆ.ಬಸವರಾಜ ಹಿಟ್ನಾಳ (ಬಸೆಟೆಪ್ಪ) ರವರು ಶನಿವಾರ ಬೆಂಗಳೂರಿನಿಂದ ಕೊಪ್ಪಳಕ್ಕೆ ಆಗಮಿಸುವ ಸಂದರ್ಭದಲ್ಲಿ ಕೂಡ್ಲಗಿ ಹತ್ತಿರದ ಕರಡಿ ರಸ್ತೆ ಮಧ್ಯೆ ಅಡ್ಡ ಬಂದಿರುವ ಪರಿಣಾಮ ಕಾರು ಪಲ್ಟಿಯಾಗಿ ಗಾಯಗೊಂಡ ಘಟನೆ ನಡೆ ಬಳಿಕ ಬೆಂಗಳೂರಿನ ವಿಕ್ರಮ ಆಸ್ಪತ್ರೆಯಲ್ಲಿ ಚಿಕ್ಸಿತೆ ಪಡೆಯುತಿದ್ದಾರೆ, ಸದರಿ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಜಮೀರ್ ಆಹ್ಮದ್ ಖಾನ್, ಉಮಾಶ್ರೀ ಸೇರಿದಂತೆ ಅನೇಕರು ವಿಕ್ರಮ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳರ ಆರೋಗ್ಯ ವಿಚಾರಿಸಿದರು. ಬೇಗೆ ಗುಣ ಮುಖರಾಗಿ ವಾಪಸ ಸ್ವಸ್ಥಳಕ್ಕೆ ಆಗಮಿಸಲಿ ಎಂದು ಪ್ರಾರ್ಥಿಸಿದ್ದಾರೆ. ಅದರಂತೆ ಕೊಪ್ಪಳದಲ್ಲಿಯೂ ಸಹ ಅವರು ಅಭಿಮಾನಿಗಳ ಬಳಗ ವಿವಿಧ ದೇವಾಸ್ಥಾನ, ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 