ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women, Empowered Families Campaign: Vijayapur
ದೇವರಹಿಪ್ಪರಗಿ 21: ತಾಲೂಕಿನ ಗಂಗನಹಳ್ಳಿ ಗ್ರಾಮದ ಆಯುಷ್ಮಾನ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮದ ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಸಮುದಾಯ ಆರೋಗ್ಯ ಅಧಿಕಾರಿ ಪ್ರವೀಣ ಕುಮಾರ ಉಪ್ಪಾರ ಮಾತನಾಡಿ,ಅಕ್ಟೊಬರ್, 02ರ ವರೆಗೆ ನಡೆಯುವ " ಸ್ವಸ್ಥ ನಾರಿ ಸಶಕ್ತ ಪರಿವಾರ "ಅಭಿಯಾನ ದಲ್ಲಿ ಮಹಿಳೆಯರಿಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ,
ಎಲ್ಲಾ ಮಹಿಳೆಯರು ಈ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು, ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸ್ವಸ್ಥ ನಾರಿಯರಾಗಿ ಸಶಕ್ತ ಪರಿವಾರ ನಿರ್ಮಾಣ ಮಾಡುಬೇಕು ಎಂದು ಹೆಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರ ಹಾಗೂ ಆರೋಗ್ಯ ಸಹಾಯಕಿಯರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 