ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women, Empowered Families Campaign: Vijayapur
ದೇವರಹಿಪ್ಪರಗಿ 21: ತಾಲೂಕಿನ ಗಂಗನಹಳ್ಳಿ ಗ್ರಾಮದ ಆಯುಷ್ಮಾನ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮದ ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಸಮುದಾಯ ಆರೋಗ್ಯ ಅಧಿಕಾರಿ ಪ್ರವೀಣ ಕುಮಾರ ಉಪ್ಪಾರ ಮಾತನಾಡಿ,ಅಕ್ಟೊಬರ್, 02ರ ವರೆಗೆ ನಡೆಯುವ " ಸ್ವಸ್ಥ ನಾರಿ ಸಶಕ್ತ ಪರಿವಾರ "ಅಭಿಯಾನ ದಲ್ಲಿ ಮಹಿಳೆಯರಿಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ,
ಎಲ್ಲಾ ಮಹಿಳೆಯರು ಈ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು, ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸ್ವಸ್ಥ ನಾರಿಯರಾಗಿ ಸಶಕ್ತ ಪರಿವಾರ ನಿರ್ಮಾಣ ಮಾಡುಬೇಕು ಎಂದು ಹೆಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರ ಹಾಗೂ ಆರೋಗ್ಯ ಸಹಾಯಕಿಯರ ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 