ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women, Empowered Families Campaign: Vijayapur
ದೇವರಹಿಪ್ಪರಗಿ 21: ತಾಲೂಕಿನ ಗಂಗನಹಳ್ಳಿ ಗ್ರಾಮದ ಆಯುಷ್ಮಾನ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮದ ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಸಮುದಾಯ ಆರೋಗ್ಯ ಅಧಿಕಾರಿ ಪ್ರವೀಣ ಕುಮಾರ ಉಪ್ಪಾರ ಮಾತನಾಡಿ,ಅಕ್ಟೊಬರ್, 02ರ ವರೆಗೆ ನಡೆಯುವ " ಸ್ವಸ್ಥ ನಾರಿ ಸಶಕ್ತ ಪರಿವಾರ "ಅಭಿಯಾನ ದಲ್ಲಿ ಮಹಿಳೆಯರಿಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ,
ಎಲ್ಲಾ ಮಹಿಳೆಯರು ಈ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು, ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸ್ವಸ್ಥ ನಾರಿಯರಾಗಿ ಸಶಕ್ತ ಪರಿವಾರ ನಿರ್ಮಾಣ ಮಾಡುಬೇಕು ಎಂದು ಹೆಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರ ಹಾಗೂ ಆರೋಗ್ಯ ಸಹಾಯಕಿಯರ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 