ಆಗ್ನೇಯ ದೆಹಲಿಯ ತುಘಲಕಾಬಾದ್ ಕೊಳಗೇರಿಯಲ್ಲಿ ಭಾರಿ ಬೆಂಕಿ ಅವಘಡ
ನವದೆಹಲಿ, ಮೇ ೨೬, ಆಗ್ನೇಯ ದೆಹಲಿಯ ತುಘಲಕಾಬಾದ್ ಪ್ರದೇಶದ ಕೊಳಗೇರಿಯಲ್ಲಿ ಮಂಗಳವಾರ ಭಾರಿ ಪ್ರಮಾಣದ ಅಗ್ನಿ ಅವಘಡ ಉಂಟಾಗಿದೆ ಎಂದು ಅಗ್ನಿ ಶಾಮಕ ಇಲಾಖೆ ಹೇಳಿದೆ.
ಮಂಗಳವಾರ ೧೨.೫೫ರಲ್ಲಿ ಬೆಂಕಿ ಅವಗಡದ ಬಗ್ಗೆ ಮಾಹಿತಿ ಸ್ವೀಕರಿಸಿದ, ತಕ್ಷಣವೇ ೨೬ ಆಗ್ನಿ ಶಾಮಕ ಯಂತ್ರಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈವರೆಗೆ, ಯಾವುದೇ ಸಾವು ನೋವು ವರದಿಯಾಗಿಲ್ಲ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ಮುಂದಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬರಬೇಕಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 