ಅಪಾರ ಮಳೆ : ಜೆ ಸಿ ಬಿ ಮುಖಾಂತರ ನೀರನ್ನು ತೆರವುಗೊಳಿಸಿ
Heavy rain: JCB clears water
ಸಿಂದಗಿ 29: ಪಟ್ಟಣದಲ್ಲಿ ಸುಮಾರು ದಿನಗಳಿಂದ ಆಗುತ್ತಿರುವ ಅಪಾರ ಮಳೆಯಿಂದಾಗಿ ಲೇಓಟ್ ಬಳಿ ನೀರು ತುಂಬಿಕೊಂಡಿದ್ದು ಜೆ ಸಿ ಬಿ ಮುಖಾಂತರ ನೀರನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಪುರಸಭೆ ಅಧ್ಯಕ್ಷ ಡಾ:ಶಾಂತವೀರ ಮನಗೂಳಿ ಮಾಡಿದರು.
ಸಿಂದಗಿ; ಪಟ್ಟಣದಲ್ಲಿ ಸುಮಾರು ದಿನಗಳಿಂದ ಆಗುತ್ತಿರುವ ಅಪಾರ ಮಳೆಯಿಂದಾಗಿ ಇಂದು ವಾರ್ಡ್ ಸಂಖ್ಯೆ 19ರ ಓಂ ನಗರದ ಕುಲಕರ್ಣಿ ಲೇಓಟ್ ಬಳಿ ನೀರು ತುಂಬಿಕೊಂಡಿದ್ದು ಜೆ ಸಿ ಬಿ ಮುಖಾಂತರ ನೀರನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಪುರಸಭೆ ಅಧ್ಯಕ್ಷ ಡಾ:ಶಾಂತವೀರ ಮನಗೂಳಿ ಮಾಡಿದರು.
ವಾರ್ಡ್ ನಂ 10ರಲ್ಲಿ ಮನೆಗಳು ಬಿದ್ದಿರುವುದರಿಂದ ಆ ವಾರ್ಡಿನ ಜನರ ಸಮಸ್ಯೆ ಆಲಿಸಲು ಬಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಪರಿಹಾರ ಕಲ್ಪಿಸಲು ಸೂಚಿಸಿದರು. ವಾರ್ಡ್ ಸಂಖ್ಯೆ 14 ರ ಕರ್ನಾಟಕ ಬ್ಯಾಂಕ್ ಹಿಂದುಗಡೆ ನೀರು ತುಂಬಿಕೊಂಡಿದ್ದು ಸಂಚಾರಕ್ಕೆ ಅನುಕೂಲವಾಗುವಂತೆ ಜೆ ಸಿ ಬಿ ಮುಖಾಂತರ ನೀರನ್ನು ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಕಿರಿಯ ಅಭಿಯಂತರ ಎ.ಜೆ.ನಾಟೀಕಾರ, ಸಿನಿಯಟರಿ ಅಧಿಕಾರಿ ನಭಿರಸೂಲ ಉಸ್ತಾದ, ಸದಸ್ಯ ಸಿದ್ದು ಮಲ್ಲೇದ, ದುರೀಣರಾದ ಭೀಮನಗೌಡ ಬಿರಾದಾರ,ಶಿಕ್ಷಕ ಪೋದ್ದಾರ ಸೇರಿದಂತೆ ವಾರ್ಡುಗಳ ಜನರು ಸಮಸ್ಯೆಗಳನ್ನು ವಿವರಿಸುವಲ್ಲಿ ಸಹಕಾರಿಯಾದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 