ಭಾರೀ ಮಳೆ, ಪ್ರವಾಹ ಎಫೆಕ್ಟ್; 5 ರಾಜ್ಯಗಳಲ್ಲಿ ಒಟ್ಟು 465 ಸಾವು
ನವದೆಹಲಿ 28: ಮುಂಗಾರು ಮಳೆಯ ಅಬ್ಬರ ಹಾಗೂ ಪ್ರವಾಹಕ್ಕೆ ಈವರೆಗೆ ಒಟ್ಟು ಐದು ರಾಜ್ಯಗಳ್ಲಿ 465 ಜನರು ಪ್ರಾಣಕಳೆದುಕೊಂಡಿರುವುದಾಗಿ ಎನ್ ಇಆರ್ ಸಿ ತಿಳಿಸಿದೆ.
ಗೃಹ ಸಚಿವಾಲಯದ ರಾಷ್ಟ್ರೀಯ ತುತರ್ು ನೆರವು ಕೇಂದ್ರ(ಎನ್ ಇಆರ್ ಸಿ)ನೀಡಿರುವ ಮಾಹಿತಿ ಪ್ರಕಾರ, ಮಳೆ ಮತ್ತು ಪ್ರವಾಹಕ್ಕೆ ಮಹಾರಾಷ್ಟ್ರದಲ್ಲಿ 138 ಮಂದಿ, ಕೇರಳದಲ್ಲಿ 125, ಪಶ್ಚಿಮ ಬಂಗಾಳದಲ್ಲಿ 116, ಗುಜರಾತ್ ನಲ್ಲಿ 52 ಹಾಗೂ ಅಸ್ಸಾಂನಲ್ಲಿ 34 ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ 26 ಜಿಲ್ಲೆಗಳು ವರುಣನ ಅಬ್ಬರಕ್ಕೆ ನಲುಗಿ ಹೋಗಿದ್ದರೆ, ಪಶ್ಚಿಮ ಬಂಗಾಲದ 22, ಅಸ್ಸಾಂನ 21, ಕೇರಳದ 10 ಹಾಗೂ ಗುಜರಾತ್ ನ 10 ಜಿಲ್ಲೆಗಳು ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿದ್ದವು. ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದಾಗಿ ಸುಮಾರು 2.17 ಲಕ್ಷ ಮಂದಿ ತಾತ್ಕಾಲಿಕ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 