ಬಾಗಲಕೋಟೆಯಲ್ಲೂ ಭಾರಿ ಮಳೆ, ಬೀದಿಯಲ್ಲೇ ಕಾಲ ಕಳೆದ ಜನತೆ
ಬಾಗಲಕೋಟೆ , ಜೂನ್ 26, ಬಾಗಲಕೋಟೆಯಲ್ಲೂ ನಿನ್ನೆ ರಾತ್ರಿ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವಾರು ಮನೆಗಳ ಚಾವಣಿ ಹಾರಿ ಹೋಗಿದ್ದು ಜನತೆ ರಾತ್ರಿಯಿಡಿ ಚಳಿ, ಮಳೆಯಲ್ಲೆ ಬೀದಿಯಲ್ಲೆ ಕಾಲ ನೂಕಿದ್ದಾರೆ. ಬಿರುಗಾಳಿ ಅವಾಂತರಕ್ಕೆ ಮನೆಗಳ ಶೀಟುಗಳು ಹಾರಿಹೋಗಿದ್ದರೆ ಮತ್ತೊಂದು ಕಡೆ ,ಬಾಳೆತೋಟಗಳು ನೆಲಸಮವಾಗಿದೆ. ಬನಹಟ್ಟಿ ತಾಲ್ಲೂಕಿನಲ್ಲಿ ಮಳೆಯ ಅವಾಂತರ ಹೆಚ್ಚಾಗಿದ್ದು . ತಾಲ್ಲೂಕಿನ ಕೆಸರಗೊಪ್ಪ,ಚಿಮ್ಮಡ,ಜಗದಾಳ-ನಾವಲಗಿಯಲ್ಲಿ ಬೀಸಿದ ಬಿರುಗಾಳಿಯ ರಭಸಕ್ಕೆ ಹಲವು ಮನೆಗಳ ಚಾವಣಿ ಹಾರಿ ಹೋಗಿದೆ ವಿದ್ಯುತ್ ಟ್ರಾನ್ಸಪಾರ್ಮರ್ ಗಳು ಹಾಳಾಗಿ ರಾತ್ರಿಯಿಡಿ ಜನರು ಕತ್ತಲೆಯಲ್ಲೆ ಬದುಕುವಂತಹ ದಾರುಣ ಪರಿಸ್ಥಿತಿ ಬಂದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 