ಕೇರಳದಲ್ಲಿ ಭಾರಿ ಮಳೆ: ನೂರಾರು ಎಕರೆ ಬೆಳೆ ನಾಶ
ಕೋಯಿಕೋಡ್, ಆ 06 ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಎಡಬಿಡದೆ ವರ್ಷಧಾರೆಯಾಗುತ್ತಿದೆ ಕೇರಳದಲ್ಲಿ ಸೋಮವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಮಾವೂರು ಮತ್ತು ಸತ್ಯಮಂಗಲಂ ಪಂಚಾಯತಿ ಜಲಾವೃತವಾಗಿದ್ದು, ನೂರಾರು ಎಕರೆ ಪ್ರದೇಶದಲ್ಲಿ ತಲೆಯೆತ್ತಿದ್ದ ಬೆಳೆ ನಾಶವಾಗಿದೆ
ಈ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ ಹಾಗೂ ಮಲಪ್ಪುರಮ್ ಜಿಲ್ಲೆಗಳಲ್ಲಿ ಮಂಗಳವಾರದಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ
ಕಂದಾಯ ಇಲಾಖೆ ಮೂಲಗಳ ಪ್ರಕಾರ, ಚಲಿಯಾರ್ ಮತ್ತು ಐರಾವಂಜಿಪುಳ ನದಿ ಉಕ್ಕಿ ಹರಿಯುತ್ತಿದ್ದು, ಜಲಾನಯನ ಪ್ರದೇಶಗಳ ಸುತ್ತಲೂ ಪರಿಸ್ಥಿತಿ ಉಂಟಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 