ರಾಣೇಬೆನ್ನೂರಿನಾದ್ಯಂತ ಭಾರಿ ಮಳೆ
ಲೋಕದರ್ಶನ ವರದಿ
ರಾಣೇಬೆನ್ನೂರು.23: ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಹುತೇಕ ಭಾಗಗಳಲ್ಲಿ ಗುರುವಾರ ಗುಡುಗು-ಶಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆಗಳ ಕಾಲ ರಭಸದ ಮಳೆಯಾಗಿದೆ. ಇದರಿಂದ ನಗರದ ಚರಂಡಿ, ಗಟಾರ, ಮತ್ತಿತರ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಹರಿಯಿತು. ತಾಲೂಕಿನ ಗಂಗಾಪುರದಲ್ಲಿ ಶಿಡಿಲಿಗೆ ಒಂದು ಎತ್ತು ಸಾವನ್ನಪ್ಪಿದೆ. ಇದನ್ನು ಹೊರತು ಪಡಿಸಿದರೆ ಎಲ್ಲಿಯೂ ಸಹ ಪ್ರಾಣ ಹಾಗೂ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. ಭಾರಿ ಪ್ರಮಾಣದ ಗುಡುಗು ಸಿಡಿಲಿನಿಂದ ನಾಗರೀಕರು ಭಯ ಪಡುವಂತಾಯಿತು.
ಈ ಮಧ್ಯ ಕೆಲಹೊತ್ತು ವಿದ್ಯುತ್ ಸ್ಥಗಿತಗೊಂಡು ಜನರು ಪರದಾಡುವಂತಾಯಿತು. ವರ್ಷದ ಮೊದಲ ವರ್ಷಧಾರೆ ಇದಾಗಿದ್ದು, ಜನರು ಮಳೆಯಿಂದಾಗಿ ಸಂತಸಪಟ್ಟರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 