ಭಾರಿ ಮಳೆ, ಬಡಾವಣೆ ರಸ್ತೆಗಳು ಅಸ್ತವ್ಯಸ್ಥ: ಸಂಚಾರಿಗಳ ಪರದಾಟ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕು ಸೇರಿದಂತೆ ನಗರದಲ್ಲಿ ಕಳೆದ ಅಗಸ್ಟ್ ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಬಡಾವಣೆಗಳಲ್ಲಿ ನೀರು ತುಂಬಿ ಹರಿದ ಪರಿಣಾಮ ತೆಗ್ಗು-ದಿನ್ನೆಗಳು ಬಿದ್ದು, ಸಂಚಾರ ರಸ್ತೆಗಳು ಸಂಪೂರ್ಣ ಹಾಳಾಗಿವೆ.
ಪರಿಣಾಮ ವಾಹನ ಸವಾರರು ಸರಳವಾಗಿ ಮನೆ ಕಾಣದೇ, ಬೀಳುವಂತಹ ಪರಿಸ್ಥಿತಿ ನಿತ್ಯವೂ ಸಾರ್ವಜನಿಕರು ಎದುರಿಸುವಂತಾಗಿದೆ.
ನಗರಸಭೆ ಇತ್ತ ಕಡೆ ಗಮನ ಹರಿಸಿ ಅಸ್ತವ್ಯಸ್ಥಗೊಂಡಿರುವ ರಸ್ತೆಗಳು, ಕಾಲುವೆಗಳು ಮತ್ತು ಬಡಾವಣೆಗಳಲ್ಲಿನ ಸಂಪರ್ಕ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 