ಭಾರಿ ಮಳೆ, ಬಡಾವಣೆ ರಸ್ತೆಗಳು ಅಸ್ತವ್ಯಸ್ಥ: ಸಂಚಾರಿಗಳ ಪರದಾಟ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕು ಸೇರಿದಂತೆ ನಗರದಲ್ಲಿ ಕಳೆದ ಅಗಸ್ಟ್ ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಬಡಾವಣೆಗಳಲ್ಲಿ ನೀರು ತುಂಬಿ ಹರಿದ ಪರಿಣಾಮ ತೆಗ್ಗು-ದಿನ್ನೆಗಳು ಬಿದ್ದು, ಸಂಚಾರ ರಸ್ತೆಗಳು ಸಂಪೂರ್ಣ ಹಾಳಾಗಿವೆ.
ಪರಿಣಾಮ ವಾಹನ ಸವಾರರು ಸರಳವಾಗಿ ಮನೆ ಕಾಣದೇ, ಬೀಳುವಂತಹ ಪರಿಸ್ಥಿತಿ ನಿತ್ಯವೂ ಸಾರ್ವಜನಿಕರು ಎದುರಿಸುವಂತಾಗಿದೆ.
ನಗರಸಭೆ ಇತ್ತ ಕಡೆ ಗಮನ ಹರಿಸಿ ಅಸ್ತವ್ಯಸ್ಥಗೊಂಡಿರುವ ರಸ್ತೆಗಳು, ಕಾಲುವೆಗಳು ಮತ್ತು ಬಡಾವಣೆಗಳಲ್ಲಿನ ಸಂಪರ್ಕ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 