ಭಾರಿ ಮಳೆ, ಬಡಾವಣೆ ರಸ್ತೆಗಳು ಅಸ್ತವ್ಯಸ್ಥ: ಸಂಚಾರಿಗಳ ಪರದಾಟ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕು ಸೇರಿದಂತೆ ನಗರದಲ್ಲಿ ಕಳೆದ ಅಗಸ್ಟ್ ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಬಡಾವಣೆಗಳಲ್ಲಿ ನೀರು ತುಂಬಿ ಹರಿದ ಪರಿಣಾಮ ತೆಗ್ಗು-ದಿನ್ನೆಗಳು ಬಿದ್ದು, ಸಂಚಾರ ರಸ್ತೆಗಳು ಸಂಪೂರ್ಣ ಹಾಳಾಗಿವೆ.
ಪರಿಣಾಮ ವಾಹನ ಸವಾರರು ಸರಳವಾಗಿ ಮನೆ ಕಾಣದೇ, ಬೀಳುವಂತಹ ಪರಿಸ್ಥಿತಿ ನಿತ್ಯವೂ ಸಾರ್ವಜನಿಕರು ಎದುರಿಸುವಂತಾಗಿದೆ.
ನಗರಸಭೆ ಇತ್ತ ಕಡೆ ಗಮನ ಹರಿಸಿ ಅಸ್ತವ್ಯಸ್ಥಗೊಂಡಿರುವ ರಸ್ತೆಗಳು, ಕಾಲುವೆಗಳು ಮತ್ತು ಬಡಾವಣೆಗಳಲ್ಲಿನ ಸಂಪರ್ಕ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 