ಹೆಡಿಯಾಲ: ವರುಣನ ಕೃಪೆಗಾಗಿ ಕತ್ತೆ ಮೆರವಣಿಗೆ
ರಾಣೇಬೆನ್ನೂರು-ಮೇ.25: ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಳೆಯ ಆಗಮನಕ್ಕಾಗಿ ಕತ್ತೆ ಮೆರವಣಿಗೆ ಮಾಡಲಾಯಿತು. ಮುಂಗಾರು ಪೂರ್ವ ಮಳೆ ಆಗದೆ ರೈತರು ಆತಂಕಗೊಂಡಿದ್ದರು. ಕತ್ತೆ ಮೆರವಣಿಗೆ ಮಾಡಿದರೆ ಮಳೆಯಾಗುತ್ತದೆ ಎಂಬ ನಂಬಿಕೆಯಿಂದ ಯುವಕರು ಕತ್ತೆಯನ್ನು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಆರಂಭಕ್ಕೆ ಕತ್ತೆಗೆ ಬೇವಿನ ಎಲೆಯಿಂದ ಶೃಂಗರಿಸಿ ಹೂ ಮಾಲೆ ಹಾಕಲಾಯಿತು. ಆನಂತರ ಹಲಗೆ ಬಾರಿಸುತ್ತಾ ಕತ್ತೆಯನ್ನು ಗ್ರಾಮದಲ್ಲಿ ಸಂಚರಿಸಲಾಯಿತು. ಮಳೆ ಇಲ್ಲದೇ ಜನ-ಜಾನುವಾರುಗಳ ಪರಿಸ್ಥಿತಿ ಗಂಭೀರವಾಗಿದೆ. ವರುಣ ದೇವ ಬೇಗ ಕೃಪೆ ತೋರಿ ಮಳೆ ನೀಡಬೇಕು ಎಂದು ಗ್ರಾಮಸ್ಥರು ಆ ಭಗವಂತನಲ್ಲಿ ಸಾಮೂಹಿಕವಾಗಿ ಪ್ರಾಥರ್ಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 