ಹಸಿದ ಕಟ್ಟಡ ಕೂಲಿಕಾರ್ಮಿಕರಿಗಾಗಿ ಹೆಲ್ಪ್ ಲೈನ್ ಆರಂಭ
ಬೆಂಗಳೂರು, ಮಾ 28, ಲಾಕ್ಡೌನ್ನಿಂದ ಹಸಿದಿರುವ ಕಟ್ಟಡ ಕೂಲಿಕಾರ್ಮಿಕರಿಗಾಗಿ ಸರ್ಕಾರ ಸಹಾಯವಾಣಿ ಆರಂಭಿಸಿದೆ. 155214 ಸಂಖ್ಯೆಯ ಹೆಲ್ಪ್ ಲೈನ್ ಇದಾಗಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಸಿದ ಕಟ್ಟಡ ಕಾರ್ಮಿಕರಿಗೆ ಹೆಲ್ಪ್ ಲೈನ್ ಆರಂಭವಾಗಿದೆ.ವಾರ್ತಾ ಇಲಾಖೆಯಲ್ಲಿ ಹೆಲ್ಪ್ ಲೈನ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಾಲನೆ ನೀಡಿದರು.ಈ
ಸಹಾಯವಾಣಿಗೆ ಕರೆ ಮಾಡುವ ಮೂಲಕ ರಾಜ್ಯದ ಅಲ್ಲಲ್ಲಿ ಸಿಕ್ಕಿಕೊಂಡಿರುವ ಕಟ್ಟಡ
ಕಾರ್ಮಿಕರು ಈ ಹೆಲ್ಪ್ ಲೈನ್ ಮೂಲಕ ಊಟ ತರಿಸಿಕೊಳ್ಳಬಹುದು ಅಥವಾ ಕಟ್ಟಡ ಕಾರ್ಮಿಕರು
ಇರುವ ಸ್ಥಳದ ಬಗ್ಗೆ ಜನರೂ ಈ ಹೆಲ್ಪ್ ಲೈನ್ ಗೆ ಮಾಹಿತಿ ಕೊಡಬಹುದಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 