ಹಸಿದ ಕಟ್ಟಡ ಕೂಲಿಕಾರ್ಮಿಕರಿಗಾಗಿ ಹೆಲ್ಪ್ ಲೈನ್ ಆರಂಭ
ಬೆಂಗಳೂರು, ಮಾ 28, ಲಾಕ್ಡೌನ್ನಿಂದ ಹಸಿದಿರುವ ಕಟ್ಟಡ ಕೂಲಿಕಾರ್ಮಿಕರಿಗಾಗಿ ಸರ್ಕಾರ ಸಹಾಯವಾಣಿ ಆರಂಭಿಸಿದೆ. 155214 ಸಂಖ್ಯೆಯ ಹೆಲ್ಪ್ ಲೈನ್ ಇದಾಗಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಸಿದ ಕಟ್ಟಡ ಕಾರ್ಮಿಕರಿಗೆ ಹೆಲ್ಪ್ ಲೈನ್ ಆರಂಭವಾಗಿದೆ.ವಾರ್ತಾ ಇಲಾಖೆಯಲ್ಲಿ ಹೆಲ್ಪ್ ಲೈನ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಾಲನೆ ನೀಡಿದರು.ಈ
ಸಹಾಯವಾಣಿಗೆ ಕರೆ ಮಾಡುವ ಮೂಲಕ ರಾಜ್ಯದ ಅಲ್ಲಲ್ಲಿ ಸಿಕ್ಕಿಕೊಂಡಿರುವ ಕಟ್ಟಡ
ಕಾರ್ಮಿಕರು ಈ ಹೆಲ್ಪ್ ಲೈನ್ ಮೂಲಕ ಊಟ ತರಿಸಿಕೊಳ್ಳಬಹುದು ಅಥವಾ ಕಟ್ಟಡ ಕಾರ್ಮಿಕರು
ಇರುವ ಸ್ಥಳದ ಬಗ್ಗೆ ಜನರೂ ಈ ಹೆಲ್ಪ್ ಲೈನ್ ಗೆ ಮಾಹಿತಿ ಕೊಡಬಹುದಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 