ಹಿಮಾದಾಸ್ನ ಕ್ರೀಡಾ ಸಾಧನೆಯಷ್ಟೇ ಅಲ್ಲ, ಆಕೆಯ ಸಾಮಾಜಿಕ ಕಳಕಳಿಯೂ ಅಭಿನಂದನಾರ್ಹ
ಧಿಂಗ್ 14: 400 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಅಸ್ಸಾಂ ಹುಡುಗಿ ಹಿಮಾ ದಾಸ್ ನ್ನು ಇಡೀ ಭಾರತವೇ ಇಂದು ಕೊಂಡಾಡುತ್ತಿದೆ. ಚಿನ್ನದ ಪದಕವಷ್ಟೇ ಅಲ್ಲದೇ ಆಕೆಯನ್ನು ಹೊಗಳುವುದಕ್ಕೆ ಮತ್ತೊಂದು ಕಾರಣವೂ ಇದೆ. ಏಕೆಂದರೆ ಆಕೆ ಸಾಧನೆ ಮಾಡಿರುವುದು ಕೇವಲ ಕ್ರೀಡೆಯಲ್ಲಷ್ಟೇ ಅಲ್ಲ. ಸಾಮಾಜಿಕ ಕಳಕಳಿಯಲ್ಲೂ ಮಹತ್ತರವಾದುದ್ದನ್ನು ಸಾಧಿಸಿದ್ದಾಳೆ.
ತನ್ನ ಹಿಟ್ಟೂರಾದ ಅಸ್ಸಾಂನ ಧಿಂಗ್ ಗ್ರಾಮದಲ್ಲಿದ್ದ ಕಳ್ಳಭಟ್ಟಿ ಹಾಗೂ ಸಾರಾಯಿ ಅಂಗಡಿಗಳ ಬಾಗಿಲು ಬಂದ್ ಮಾಡಿಸುವುದರಲ್ಲಿಯೂ ಹಿಮಾ ದಾಸ್ ಪ್ರಮುಖ ಪಾತ್ರ ವಹಿಸಿದ್ದೂ ಅಲ್ಲದೇ ನೆರೆಯ ಗ್ರಾಮವನ್ನೂ ಕಳ್ಳಭಟ್ಟಿ ಹಾಗೂ ಸಾರಾಯಿ ಮುಕ್ತವಾಗುವಂತೆ
ಮಾಡಿದ್ದಾಳೆ.
ಹಿಮಾ ದಾಸ್ ಮೊದಲಿನಿಂದಲೂ ಧೈರ್ಯವಂತ ಹುಡುಗಿ, ಅಕ್ರಮಗಳ ವಿರುದ್ಧ ಮಾತನಾಡುವುದಕ್ಕೆ ಎಂದಿಗೂ ಹಿಂಜರಿಯುವುದಿಲ್ಲ. ನಮಗೂ ನಮ್ಮ ರಾಷ್ಟ್ರಕ್ಕೂ ಆಕೆ ಮಾದರಿಯ ಹುಡುಗಿಯಾಗಿದ್ದಾಳೆ ಎಂದು ನೆರೆಮನೆಯವರು ಹಿಮಾ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 