ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Hemaraddi Mallamma Jayanti: Floral tributes paid by the district administration
ಕೊಪ್ಪಳ 10: ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶಿವಶರಣೆ ಮಹಾಸಾದಿಹೇಮರೆಡ್ಡಿ ಮಲ್ಲಮ್ಮಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶಿವಶರಣೆ ಮಹಾಸಾದಿಹೇಮರಡ್ಡಿ ಮಲ್ಲಮ್ಮ ನವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಿಬ್ಬಂದಿ ಮುತ್ತಣ್ಣ ಚಲವಾದಿ, ಪೋಲಿಸ್ ಇಲಾಖೆಯ ಎ.ಎಸ್.ಐ ಸುರೇಶ್ ಕೆ.ಹೆಚ್ ಹಾಗೂ ಸಮಾಜದ ಮುಖಂಡರಾದ ವೀರುಪಣ್ಣ ನವೋದಯ ಕೊಪ್ಪಳ, ಬಿ.ಶರಣಪ್ಪ ವಕೀಲರು, ಶಿವರಡ್ಡಿ ಹೆಚ್.ಬಿ, ಶಂಕರಗೌಡ ಹಿರೇಗೌಡರ್, ಹನುಮರಡ್ಡಿ ಹಂಚಿನಕಟ್ಟಿ, ಸಿದ್ದರೆಡ್ಡಿ ಕೆಂಚರಡ್ಡಿ, ಚಂದ್ರಶೇಖರಗೌಡ ಪಾಟೀಲ್, ಸಂಧ್ಯಾ ಮದೀನೂರ ವಕೀಲರು, ಬಸವರಡ್ಡಿ ಮದೀನೂರ, ದೇವರಡ್ಡಿ ಹಳ್ಳಿಕೇರಿ, ಪ್ರಕಾಶ್ ರಡ್ಡಿ, ಹೇಮರಡ್ಡಿ ಕೆಂಚರೆಡ್ಡಿ, ನಾಗರಾಜ ಸುನಗ, ಸೇರಿದಂತೆ ಇನ್ನೂ ಹಲವರು ಮತ್ತು ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 