ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ
Hepatitis B vaccination program launched
ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಸವಣೂರ 01: ನಗರದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಬಿ ದಿನವನ್ನು ಆಚರಣೆ ಮಾಡಲಾಥಿಣಣ.ಆರೋಗ್ಯ ಇಲಾಖೆಯು ತಾಲೂಕಾ ಆರೋಗ್ಯಧಿಕಾರಿಗಳಾದ ಡಾ. ಚಂದ್ರಕಲಾ ಜೆ. ಅವರು ಮುಖ್ಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಎಸ್ ವಾಯ್ ಹಿರೇಗೌಡರ ಅವರಿಗೆ ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಡಾ. ಎಸ್ ವಾಯ್ ಹಿರೇಗೌಡರ ಅವರು ಮಾತನಾಡಿ 2023ರ ವೇಳೆಗೆ ಹೆಪಟೈಟಿಸ್ ಮುಕ್ತ ದೇಶವನ್ನಾಗಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು, ಆರೋಗ್ಯ ಕಾರ್ಯಕರ್ತೆಯರು ತಪ್ಪದೆ ಲಸಿಕೆ ಪಡಿಯಬೇಕು ಎಂದು ತಿಳಿಸಿದರು.ಆಸ್ಪತ್ರೆಯ ಸಿಬ್ಬಂದಿಗಳಾದ ಕಚೇರಿ ಅಧೀಕ್ಷಕರು ಸುಷ್ಮಾ ನೀರಲಗಿ, ನಾರಾಯಣ ದಾಯಿಪಲ್ಲೆ,ನಾಗರಾಜ್ ಹಾವೇರಿ,ಹಿರಿಯ ಚಿಕಿತ್ಸಾ ಮೇಲ್ವಿಚಾರಕರು ಪ್ರಭು ಕಟ್ಟಿ, ಶುಶ್ರೂಷಾಧಿಕಾರಿಗಳಾದ ಅನಿತಾ ಬೆಳವಲಕೊಪ್ಪ, ಸಮೀನಾ,ಮಾಲಿ, ಯಲ್ಲಮ್ಮ ನವಲಿ, ಫಾರ್ಮಸಿ ಅಧಿಕಾರಿಗಳಾದ ರಾಮಕೃಷ್ಣ ಘಾಟಗೆ, ಶಾಂತವೀರೇಶ ಯಳಮಲಿ, ಆಪ್ತ ಸಮಾಲೋಚಕ ಜಿಲಾನಿ ನವಲಗುಂದ,ಮಹಾಂತೇಶ ಹೊಳೆಮ್ಮನವರ, ಮಂಜುನಾಥ ಸವಣೂರ ಆಶಾ ಕಾರ್ಯಕರ್ತರು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 