ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ
Hepatitis B vaccination program launched
ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಸವಣೂರ 01: ನಗರದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಪಟೈಟಿಸ್ ಬಿ ದಿನವನ್ನು ಆಚರಣೆ ಮಾಡಲಾಥಿಣಣ.ಆರೋಗ್ಯ ಇಲಾಖೆಯು ತಾಲೂಕಾ ಆರೋಗ್ಯಧಿಕಾರಿಗಳಾದ ಡಾ. ಚಂದ್ರಕಲಾ ಜೆ. ಅವರು ಮುಖ್ಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಎಸ್ ವಾಯ್ ಹಿರೇಗೌಡರ ಅವರಿಗೆ ಹೆಪಟೈಟಿಸ್ ಬಿ ಚುಚ್ಚುಮದ್ದು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಡಾ. ಎಸ್ ವಾಯ್ ಹಿರೇಗೌಡರ ಅವರು ಮಾತನಾಡಿ 2023ರ ವೇಳೆಗೆ ಹೆಪಟೈಟಿಸ್ ಮುಕ್ತ ದೇಶವನ್ನಾಗಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು, ಆರೋಗ್ಯ ಕಾರ್ಯಕರ್ತೆಯರು ತಪ್ಪದೆ ಲಸಿಕೆ ಪಡಿಯಬೇಕು ಎಂದು ತಿಳಿಸಿದರು.ಆಸ್ಪತ್ರೆಯ ಸಿಬ್ಬಂದಿಗಳಾದ ಕಚೇರಿ ಅಧೀಕ್ಷಕರು ಸುಷ್ಮಾ ನೀರಲಗಿ, ನಾರಾಯಣ ದಾಯಿಪಲ್ಲೆ,ನಾಗರಾಜ್ ಹಾವೇರಿ,ಹಿರಿಯ ಚಿಕಿತ್ಸಾ ಮೇಲ್ವಿಚಾರಕರು ಪ್ರಭು ಕಟ್ಟಿ, ಶುಶ್ರೂಷಾಧಿಕಾರಿಗಳಾದ ಅನಿತಾ ಬೆಳವಲಕೊಪ್ಪ, ಸಮೀನಾ,ಮಾಲಿ, ಯಲ್ಲಮ್ಮ ನವಲಿ, ಫಾರ್ಮಸಿ ಅಧಿಕಾರಿಗಳಾದ ರಾಮಕೃಷ್ಣ ಘಾಟಗೆ, ಶಾಂತವೀರೇಶ ಯಳಮಲಿ, ಆಪ್ತ ಸಮಾಲೋಚಕ ಜಿಲಾನಿ ನವಲಗುಂದ,ಮಹಾಂತೇಶ ಹೊಳೆಮ್ಮನವರ, ಮಂಜುನಾಥ ಸವಣೂರ ಆಶಾ ಕಾರ್ಯಕರ್ತರು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 