ಯುವಕರಿಂದ ಗುಡ್ಡಾಪೂರಕ್ಕೆ ಪಾದಯಾತ್ರೆ
ಹುಕ್ಕೇರಿ : ಸ್ಥಳೀಯ ಸುಕ್ಷೇತ್ರ ಗುಡ್ಡಾಪೂರ ದಾನಮ್ಮಾದೇವಿ ಪಾದಯಾತ್ರೆ ಕಮೀಟಿ ಚಾವಡಿ ಹಳ್ಳದಕೇರಿ ಇವರಿಂದ ಶವಯ್ಯ ಶಿವಮೊಗ್ಗಿಮಠ ಇವರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗುರುವಾರದಂದು 60 ಕ್ಕೂ ಮಿಕ್ಕಿ ಯುವಕರು ಬೆಳಗಿನ ಜಾವ ಹುಕ್ಕೇರಿಯಿಂದ ಪಾದಯಾತ್ರೆ ಮುಖಾಂತರ ಗುಡ್ಡಾಪೂರದ ದಾನಮ್ಮಾ ದೇವಸ್ಥಾನಕ್ಕೆ ತೆರಳಿದರು ಪ್ರಥಮದಲ್ಲಿ ದಾನಮ್ಮಾ ದೇವಿಯ ಭಾವ ಚಿತ್ರಕ್ಕೆ ಪೂಜೆ ಸಲ್ಲಸಿ ನಾಗರಿಕರು ಪಾದಯಾತ್ರಿಗಳನ್ನು ಬೀಳ್ಕೊಡಲಾಯಿತು.
ಗುರುವಾರ ದಿನಾಂಕ 5 ರಂದು ಸಂಸುದ್ದಿ ಶುಕ್ರವಾರ ದಿನಾಂಕ 6 ರಂದು ಹಲ್ಯಾಳ ಶನಿವಾರ ದಿನಾಂಕ 7 ರಂದು ಕೊಹಳ್ಳಿ ರವಿವಾರ ದಿನಾಂಕ 8 ರಂದು ಮುಚ್ಚಂಡಿ (ಧರೆಖಾನ ದೇವಸ್ಥಾನ) ಯಲ್ಲಿ ಭೋಜನ ಹಾಗೂ ರಾತ್ರಿ ವಾಸ್ತವ್ಯ ಮಾಡಿ ಸೋಮವಾರ ದಿನಾಂಕ 9 ರಂದು ಗುಡ್ಡಾಪೂರ ದಾನಮ್ಮಾ ದೇವಸ್ಥಾನ ತಲುಪಲಿದ್ದಾರೆ. ಅದೇ ದಿನ ಸಂಜೆ 7 ಘಂಟೆಗೆ ಕಾತರ್ಿಕೋತ್ಸವ
ಪಾದಯಾತ್ರೆಯ ಸಂಯೋಜಕರಾದ ಶಿವಯ್ಯ ಶಿವಮೊಗ್ಗಿಮಠ, ರಾಜು ಮುಚ್ಚಂಡಿ, ರಾಜು ಕುಪಾಟಿ, ಸಚೀನ ಕುಂಬಾರ, ಶಶಿಕಾಂತ ಮದಕನ್ನವರ, ಮಂಜು ಮುಚ್ಚಂಡಿ, ಶಂಕರ ಮುದನ್ನವರ, ಕಿರಣ ಶಿವಮೊಗ್ಗಿಮಠ, ಸಂದೀಪ ಕುಮಾರ, ಇನ್ನಿತರರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 