ವಿಠ್ಠಲ-ರುಕ್ಮೀಣಿ ದರ್ಶನಕ್ಕಾಗಿ ಪಾದಯಾತ್ರೆ
Hiking for the darshan of Vitthala-Rukmini
ಕರ್ನಾಟಕ-ಮಹಾರಾಷ್ಟ್ರ ಲಕ್ಷ್ಯಾಂತರ ಭಕ್ತರ ಆರಾಧ್ಯ ದೆವರಾದ ವಿಠ್ಠಲ-ರುಕ್ಮೀಣಿ ದರ್ಶನಕ್ಕಾಗಿ ಕರ್ನಾಟಕದಿಂದ ಗೋಕಾಕ ತಾಲೂಕಿನ ಬೆನಚಿಮರಡಿ ಗ್ರಾಮದ ಮುತ್ತಪ್ಪಾ ಖಿಲಾರೆ ಇವರ ಮಾರ್ಗದರ್ಶನದಲ್ಲಿ ನೂರಾರು ಸಂತರು ಕಾಲ್ನಡಿಗೆ ಹಾಗೂ ಜೋಡೆತ್ತುಗಳ ಮೂಲಕ ರಾಮಕೃಷ್ಣಾಹರೆ ಪಾರ್ಥನಹಳ್ಳಿ ಗ್ರಾಮದಿಂದ ತೆರಳುತ್ತಿರುವ ದೃಶ್ಯ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 