ಹಿಂದಿ ಸಪ್ತಾಹ: ಪ್ರಧಾನಿ ಶುಭಾಶಯ
ನವದೆಹಲಿ, ಸೆಪ್ಟೆಂಬರ್ 14 ಹಿಂದಿ ದಿವಸದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವಿಟ್ ಮಾಡಿದ ಅವರು, ಭಾಷೆಯ ಸರಳತೆ, ಸ್ವಾಭಾವಿಕತೆ ಮತ್ತು ಸಭ್ಯತೆ ಅಭಿವ್ಯಕ್ತಿಗೆ ಸರಿಯಾದ ಅರ್ಥ ನೀಡಲಿದೆ, ಹಿಂದಿ ಭಾಷೆ ಈ ಅಂಶಗಳನ್ನು ಸುಂದರವಾಗಿ ಒಟ್ಟುಗೂಡಿಸಿದೆ ಎಂದರು. ಗೃಹ ಸಚಿವ ಅಮಿತ್ ಶಾ ಅವರೂ ಸಹ ರಾಷ್ಟ್ರದ ಜನರಿಗೆ ಹಿಂದಿ ದಿವಾಸ್ ಶುಭಾಶಯ ತಿಳಿಸಿ,ಭಾಷೆಯ ಮಹತ್ವಕ್ಕೆ ಒತ್ತು ನೀಡುವಂತೆ ಕರೆ ನೀಡಿದರು. ಹಿಂದಿ ದಿವಸದ ಅಂಗವಾಗಿ ಹಲವಾರು ಸಕರ್ಾರಿ ಇಲಾಖೆಗಳು ಹದಿನೈದು ದಿನಗಳ ಮಟ್ಟಿಗೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 