ಹಿಂದಿ ಸಪ್ತಾಹ: ಪ್ರಧಾನಿ ಶುಭಾಶಯ
ನವದೆಹಲಿ, ಸೆಪ್ಟೆಂಬರ್ 14 ಹಿಂದಿ ದಿವಸದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವಿಟ್ ಮಾಡಿದ ಅವರು, ಭಾಷೆಯ ಸರಳತೆ, ಸ್ವಾಭಾವಿಕತೆ ಮತ್ತು ಸಭ್ಯತೆ ಅಭಿವ್ಯಕ್ತಿಗೆ ಸರಿಯಾದ ಅರ್ಥ ನೀಡಲಿದೆ, ಹಿಂದಿ ಭಾಷೆ ಈ ಅಂಶಗಳನ್ನು ಸುಂದರವಾಗಿ ಒಟ್ಟುಗೂಡಿಸಿದೆ ಎಂದರು. ಗೃಹ ಸಚಿವ ಅಮಿತ್ ಶಾ ಅವರೂ ಸಹ ರಾಷ್ಟ್ರದ ಜನರಿಗೆ ಹಿಂದಿ ದಿವಾಸ್ ಶುಭಾಶಯ ತಿಳಿಸಿ,ಭಾಷೆಯ ಮಹತ್ವಕ್ಕೆ ಒತ್ತು ನೀಡುವಂತೆ ಕರೆ ನೀಡಿದರು. ಹಿಂದಿ ದಿವಸದ ಅಂಗವಾಗಿ ಹಲವಾರು ಸಕರ್ಾರಿ ಇಲಾಖೆಗಳು ಹದಿನೈದು ದಿನಗಳ ಮಟ್ಟಿಗೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿವೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 