ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು: ರಜಪೂತ
Hindu should be written in the religion column: Rajput
ವಿಜಯಪುರ 23: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು, ಕ್ಷತ್ರೀಯ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಬೇಕು ಎಂದು ವಿಜಯಪುರ ಜಿಲ್ಲಾ ಕ್ಷತ್ರೀಯ ಒಕ್ಕೂಟದ ಜಿಲ್ಲಾಧ್ಯಕ್ಷ ಪರಶುರಾಮಸಿಂಗ್ ರಜಪೂತ ಒತ್ತಾಯಿಸಿದ್ದಾರೆ.
ಕ್ಷತ್ರಿಯ ಸಮುದಾಯಗಳೆಲ್ಲರೂ ಧರ್ಮ ಕಾಲಂ ನಲ್ಲಿ ಹಿಂದೂ ಎಂದು, ಜಾತಿ ಕಾಲಂಗಳಲ್ಲಿ ಮರಾಠ, ಕಲಾಲ, ರಜಪೂತ ಬಾವುಸರ್ ಎಂದು ತಮ್ಮ ಸಮುದಾಯಗಳ ಹೆಸರುಗಳನ್ನು ಬರೆಯಿಸಬೇಕು ಎಂದು ಅವರು ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 