ಐತಿಹಾಸಿಕ ದೊಡ್ಡಾದೇವರ ಜಾತ್ರಾ ಮಹೋತ್ಸವ
ಲೋಕದರ್ಶನ ವರದಿ
ಬೈಲಹೊಂಗಲ 01: ಪಟ್ಟಣದ ಐತಿಹಾಸಿಕ ದೊಡ್ಡಾದೇವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ವಿಶೇಷ ಪೂಜೆ, ಪುನಸ್ಕಾರ ನಡೆದವು. ಕೊರೊನಾ ವೈರಸ್ ಹಾವಳಿಯಿಂದ ಸರಳ ರೀತಿಯಲ್ಲಿ ಆಚರಿಸಲಾಯಿತು.
ಇಡೀ ದೇಶದಲ್ಲಿ ತಲ್ಲನ ಮೂಡಿಸಿರುವ ಮಹಾಮಾರಿ ಕೊರೊನಾ ವೈರಸ ಬೇಗ ನಿಮರ್ೂಲನೆಯಾಗಲೆಂದು ಹಾಗೂ ಈ ದೇಶದ ಬೆನ್ನೆಲುಬಾದ ರೈತರಿಗೆ ಚನ್ನಾಗಿ ಮಳೆ,ಬೆಳೆಕರುಣಿಸಲೆಂದು ಒಂದು ದಿನದ ವಿಶೇಷ ಭಜನೆ ನೆರವೇರಿಸಲಾಯಿತು.
ಮಹಿಳೆಯರು ಐದು ದಿನಗಳ ಕಾಲ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದು ವಿಷೇಶವಾಗಿತ್ತು. ಇದೇ ವೇಳೆ ನೂತನ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಭರಮಪ್ಪ ಸತ್ಯೆನ್ನವರ ಅವರನ್ನು ಜಾತ್ರಾ ಕಮಿಟಿಯಿಂದ ಸತ್ಕರಿಸಲಾಯಿತು.
ಹಿರಿಯರಾದ ಮಲ್ಲಿಕಾಜರ್ುನ ಬೋಳಣ್ಣವರ, ಪಾಂಡಪ್ಪ ಇಂಚಲ, ಉಳವಪ್ಪ ಬಡ್ಡಿಮನಿ, ಬಸಲಿಂಗಯ್ಯಾ ಹಿರೇಮಠ, ಶ್ರೀಕಾಂತ ಮತ್ತಿಕೊಪ್ಪ, ಸೋಮನಾಥ ಸೊಪ್ಪಿಮಠ, ಮಹಾಂತೇಶ ಪತ್ರಿಮಠ, ಮಲ್ಲೇಶ ದಿಬ್ಬದ, ಮಲ್ಲಿಕಾಜರ್ುನ ಪಟ್ಟಣಶೆಟ್ಟಿ, ಪ್ರೇಮಕ್ಕಾ ಇಂಚಲ, ಮಂಜುಳಾ ಮಲ್ಲಾಪೂರ, ಗಿರಿಜಾ ಪಟ್ಟಣಶೆಟ್ಟಿ ಟ್ರಸ್ಟ್ ಕಮೀಟಿ ಮತ್ತು ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 