ಐತಿಹಾಸಿಕ ದೊಡ್ಡಾದೇವರ ಜಾತ್ರಾ ಮಹೋತ್ಸವ
ಲೋಕದರ್ಶನ ವರದಿ
ಬೈಲಹೊಂಗಲ 01: ಪಟ್ಟಣದ ಐತಿಹಾಸಿಕ ದೊಡ್ಡಾದೇವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ವಿಶೇಷ ಪೂಜೆ, ಪುನಸ್ಕಾರ ನಡೆದವು. ಕೊರೊನಾ ವೈರಸ್ ಹಾವಳಿಯಿಂದ ಸರಳ ರೀತಿಯಲ್ಲಿ ಆಚರಿಸಲಾಯಿತು.
ಇಡೀ ದೇಶದಲ್ಲಿ ತಲ್ಲನ ಮೂಡಿಸಿರುವ ಮಹಾಮಾರಿ ಕೊರೊನಾ ವೈರಸ ಬೇಗ ನಿಮರ್ೂಲನೆಯಾಗಲೆಂದು ಹಾಗೂ ಈ ದೇಶದ ಬೆನ್ನೆಲುಬಾದ ರೈತರಿಗೆ ಚನ್ನಾಗಿ ಮಳೆ,ಬೆಳೆಕರುಣಿಸಲೆಂದು ಒಂದು ದಿನದ ವಿಶೇಷ ಭಜನೆ ನೆರವೇರಿಸಲಾಯಿತು.
ಮಹಿಳೆಯರು ಐದು ದಿನಗಳ ಕಾಲ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದು ವಿಷೇಶವಾಗಿತ್ತು. ಇದೇ ವೇಳೆ ನೂತನ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಭರಮಪ್ಪ ಸತ್ಯೆನ್ನವರ ಅವರನ್ನು ಜಾತ್ರಾ ಕಮಿಟಿಯಿಂದ ಸತ್ಕರಿಸಲಾಯಿತು.
ಹಿರಿಯರಾದ ಮಲ್ಲಿಕಾಜರ್ುನ ಬೋಳಣ್ಣವರ, ಪಾಂಡಪ್ಪ ಇಂಚಲ, ಉಳವಪ್ಪ ಬಡ್ಡಿಮನಿ, ಬಸಲಿಂಗಯ್ಯಾ ಹಿರೇಮಠ, ಶ್ರೀಕಾಂತ ಮತ್ತಿಕೊಪ್ಪ, ಸೋಮನಾಥ ಸೊಪ್ಪಿಮಠ, ಮಹಾಂತೇಶ ಪತ್ರಿಮಠ, ಮಲ್ಲೇಶ ದಿಬ್ಬದ, ಮಲ್ಲಿಕಾಜರ್ುನ ಪಟ್ಟಣಶೆಟ್ಟಿ, ಪ್ರೇಮಕ್ಕಾ ಇಂಚಲ, ಮಂಜುಳಾ ಮಲ್ಲಾಪೂರ, ಗಿರಿಜಾ ಪಟ್ಟಣಶೆಟ್ಟಿ ಟ್ರಸ್ಟ್ ಕಮೀಟಿ ಮತ್ತು ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 