ಹಿಟ್ನಾಳ ಜಿಲ್ಲಾ ಆಸ್ಪತ್ರೆ ಭೇಟಿ: ರೋಗಿಗಳ ವಿಚಾರಣೆ
Hitnal Visit to District Hospital: Questioning of patients
ಕೊಪ್ಪಳ 28: ಮಾನ್ಯ ಸಂಸದರಾದ ರಾಜಶೇಖರ ಹಿಟ್ನಾಳ ರವರು ಜಿಲ್ಲಾ ಆಸ್ಪತ್ರೆ ಕೊಪ್ಪಳ ಬೇಟಿ ನೀಡಿ, ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ, ಸ್ವಚ್ಛತೆ ಬಗ್ಗೆ, ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು ಪ್ರತಿ ವಾರ್ಡಗಳಿಗೆ, ವೈದ್ಯರ ಕೊಠಡಿಗಳಿಗೆ, ರೋಗಿಗಳನ್ನು ಬೇಟಿ ನೀಡಿ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡಿದರು.
ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜು ನಿರ್ದೇಶಕರಾದ ವಿಜಯಾನಂದ ಇಟಗಿ, ಬಿ.ಕಲ್ಲೇಶ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಮೆಡಿಕಲ್ ಕಾಲೇಜು ನಾಮ ನಿರ್ದೇಶನ ಸದಸ್ಯರಾದ ಸಲೀಂ ಅಳವಂಡಿ, ಜಿಲ್ಲಾ ಆಸ್ಪತ್ರೆ ಎಲ್ಲಾ ವಿಭಾಗದ ವೈದ್ಯಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 