ಹಿಟ್ನಾಳ ಜಿಲ್ಲಾ ಆಸ್ಪತ್ರೆ ಭೇಟಿ: ರೋಗಿಗಳ ವಿಚಾರಣೆ
Hitnal Visit to District Hospital: Questioning of patients
ಕೊಪ್ಪಳ 28: ಮಾನ್ಯ ಸಂಸದರಾದ ರಾಜಶೇಖರ ಹಿಟ್ನಾಳ ರವರು ಜಿಲ್ಲಾ ಆಸ್ಪತ್ರೆ ಕೊಪ್ಪಳ ಬೇಟಿ ನೀಡಿ, ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ, ಸ್ವಚ್ಛತೆ ಬಗ್ಗೆ, ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು ಪ್ರತಿ ವಾರ್ಡಗಳಿಗೆ, ವೈದ್ಯರ ಕೊಠಡಿಗಳಿಗೆ, ರೋಗಿಗಳನ್ನು ಬೇಟಿ ನೀಡಿ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡಿದರು.
ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜು ನಿರ್ದೇಶಕರಾದ ವಿಜಯಾನಂದ ಇಟಗಿ, ಬಿ.ಕಲ್ಲೇಶ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಮೆಡಿಕಲ್ ಕಾಲೇಜು ನಾಮ ನಿರ್ದೇಶನ ಸದಸ್ಯರಾದ ಸಲೀಂ ಅಳವಂಡಿ, ಜಿಲ್ಲಾ ಆಸ್ಪತ್ರೆ ಎಲ್ಲಾ ವಿಭಾಗದ ವೈದ್ಯಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 