ಹಿಟ್ನಾಳ ಮತ್ತು ಪಟೇಲ್ ರಿಂದ ಪರಸ್ಪರ ಹಬ್ಬದ ಶುಭಾಶಯಗಳ ವಿನಿಮಯ
Hitnala and Patel exchange festive greetings
ಹಿಟ್ನಾಳ ಮತ್ತು ಪಟೇಲ್ ರಿಂದ ಪರಸ್ಪರ ಹಬ್ಬದ ಶುಭಾಶಯಗಳ ವಿನಿಮಯ
ಕೊಪ್ಪಳ 08: ಸ್ಥಳೀಯ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಮತ್ತು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪರಸ್ಪರ ಅಪ್ಪಿಕೊಳ್ಳುವುದರ ಮೂಲಕ ಹಬ್ಬದ ಶುಭಾಶಯಗಳು ವಿನಿಮಯ ಮಾಡಿ ಕೊಂಡು ಸಾರ್ವಜನಿಕರಿಗೆ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಇತರ ಮುಖಂಡರು ಸಮಾಜ ಸೇವಕರು ಮುಸ್ಲಿಂ ಸಮಾಜದ ಪ್ರಮುಖ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 